ಪಶ್ಚಿಮ ಬಂಗಾಳದ ಬಿರ್ಭೂಮ್ನ ಧರ್ಮರಾಜ ದೇವಾಲಯದ ಆವರಣದಲ್ಲಿ ‘ಅಶಾರ್’ ಹಬ್ಬದ ಪ್ರಯುಕ್ತ ಭಕ್ತರು ಕೆಸರಿನಲ್ಲಿ ಹೊರಳಾಡಿದರು. ಈ ರೀತಿ ಮಾಡಿದರೆ ಸಂಧಿವಾತ ರೋಗ ಗುಣಮುಖವಾಗುತ್ತದೆ ಎಂಬುದು ಇಲ್ಲಿನ ಜನರ ನಂಬಿಕೆಯಾಗಿದೆ. – ಪಿಟಿಐ ಚಿತ್ರ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.