ADVERTISEMENT

ಕೊಳಲು ವಾದನ...

​ಪ್ರಜಾವಾಣಿ ವಾರ್ತೆ
Published 26 ನವೆಂಬರ್ 2014, 19:50 IST
Last Updated 26 ನವೆಂಬರ್ 2014, 19:50 IST

ಮುಂಬೈ ದಾಳಿಗೆ ಆರು ವರ್ಷ ತುಂಬಿದ ದಿನವಾದ ಬುಧವಾರ ಉಗ್ರರ ವಿರುದ್ಧದ ಕಾರ್ಯಾಚರಣೆಯಲ್ಲಿ ಹುತಾತ್ಮರಾದವರ ಸ್ಮರಣಾರ್ಥ ‘ಗೇಟ್‌ವೇ ಆಫ್‌ ಇಂಡಿಯಾ’ ಎದುರು ಖ್ಯಾತ ಕೊಳಲು ವಾದಕ ರಾಕೇಶ್ ಚೌರಾಸಿಯಾ ಹಾಗೂ ಇತರರು ಸಂಗೀತ ಕಾರ್ಯಕ್ರಮ ನಡೆಸಿದರು... –ಪಿಟಿಐ ಚಿತ್ರ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.