ಮೂರನೆಯ ಸಿಖ್ ಗುರು ಅಮರ್ದಾಸ್ ರವರ 535ನೇ ಜನ್ಮದಿನೋತ್ಸವದ ಸಂದರ್ಭದಲ್ಲಿ ಶುಕ್ರವಾರ ಭಾರತೀಯ ಸಿಖ್ಖ್ ಯುವಕನೊಬ್ಬ ಪಂಜಾಬಿನ ಅಮೃತಸರದಲ್ಲಿರುವ ಸಿಖ್ಖರ ಪವಿತ್ರ ಕ್ಷೇತ್ರವಾದ ಸ್ವರ್ಣ ಮಂದಿರದ ಮುಂದಿನ ಸರೋವರದಲ್ಲಿ ಪವಿತ್ರ ಸ್ನಾನದಲ್ಲಿ ಮಗ್ನರಾಗಿರುವ ದೃಶ್ಯ. –ಎಎಫ್ಪಿ ಚಿತ್ರ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.