ADVERTISEMENT

ಗೋರಕ್ಷಣೆ ಹೆಸರಲ್ಲಿ ದಾಳಿ ನಡೆಸುವವರು ನಮ್ಮವರಲ್ಲ: ಗಡ್ಕರಿ

​ಪ್ರಜಾವಾಣಿ ವಾರ್ತೆ
Published 25 ಮೇ 2017, 19:30 IST
Last Updated 25 ಮೇ 2017, 19:30 IST
ಗೋರಕ್ಷಣೆ ಹೆಸರಲ್ಲಿ ದಾಳಿ ನಡೆಸುವವರು ನಮ್ಮವರಲ್ಲ: ಗಡ್ಕರಿ
ಗೋರಕ್ಷಣೆ ಹೆಸರಲ್ಲಿ ದಾಳಿ ನಡೆಸುವವರು ನಮ್ಮವರಲ್ಲ: ಗಡ್ಕರಿ   
ನವದೆಹಲಿ: ಗೋಹತ್ಯೆ ನಿಷೇಧವನ್ನು ಬಿಜೆಪಿ ಹಾಗೂ ಸಂಘ ಪರಿವಾರ ಬೆಂಬಲಿಸುತ್ತವೆ. ಆದರೆ ಗೋರಕ್ಷಣೆ ಹೆಸರಲ್ಲಿ ನಡೆಯುವ ಗೂಂಡಾಗಿರಿಯನ್ನು ಖಂಡಿಸುತ್ತವೆ ಎಂದು ಕೇಂದ್ರ ಸಚಿವ ನಿತಿನ್‌ ಗಡ್ಕರಿ ಹೇಳಿದ್ದಾರೆ. 
 
ಸುದ್ದಿಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ‘ಗೂಂಡಾಗಿರಿ ನಡೆಸುವವರು ನಮ್ಮ ಜನರಲ್ಲ’ ಎಂದು ಅವರು ಸ್ಪಷ್ಟನೆ ನೀಡಿದ್ದಾರೆ. 
ಗೋರಕ್ಷಕರ ತಂಡವನ್ನು ಬಿಜೆಪಿ ಜತೆಗೆ ತಳಕು ಹಾಕುವುದು ಸರಿಯಲ್ಲ ಎಂದೂ ಅವರು ಹೇಳಿದ್ದಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.