ಹಜಾರಿಬಾಗ್ (ಜಾರ್ಖಂಡ್) (ಪಿಟಿಐ): ಬಿಜೆಪಿಯ ಹಿರಿಯ ನಾಯಕ ಯಶವಂತ್ ಸಿನ್ಹಾ ಜಾರ್ಖಂಡ್ ಮುಖ್ಯಮಂತ್ರಿ ಹುದ್ದೆಗೆ ಯೋಗ್ಯವಾದ ವ್ಯಕ್ತಿ ಎಂದು
ಪಕ್ಷದ ಮತ್ತೊಬ್ಬ ಹಿರಿಯ ನಾಯಕ ಎಲ್.ಕೆ. ಅಡ್ವಾಣಿ ಅಭಿಪ್ರಾಯಪಟ್ಟಿದ್ದಾರೆ.ಸಿನ್ಹಾ ಅವರನ್ನು ಜೈಲಿನಲ್ಲಿ ಭೇಟಿಯಾದ ನಂತರ ಮಾತನಾಡಿದ ಅವರು ಹೀಗೆ ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.