ADVERTISEMENT

ಟಿಕೆಟ್ ಹಂಚಿಕೆ: ಕಾಂಗ್ರೆಸ್- ಪಿಎಎಎಸ್‌ ಕಾರ್ಯಕರ್ತರ ನಡುವೆ ಸಂಘರ್ಷ

ಏಜೆನ್ಸೀಸ್
Published 20 ನವೆಂಬರ್ 2017, 5:09 IST
Last Updated 20 ನವೆಂಬರ್ 2017, 5:09 IST
ಫೋಟೊ ಕೃಪೆ: ಎಎನ್ಐ
ಫೋಟೊ ಕೃಪೆ: ಎಎನ್ಐ   

ನವದೆಹಲಿ: ಗುಜರಾತ್ ವಿಧಾನಸಭೆ ಚುನಾವಣೆಗಾಗಿರುವ ಕಾಂಗ್ರೆಸ್ ಅಭ್ಯರ್ಥಿ ಪಟ್ಟಿ ಬಿಡುಗಡೆಯಾದ ಬೆನ್ನಲ್ಲೇ ಗುಜರಾತಿನ ಕಾಂಗ್ರೆಸ್ ಮತ್ತು ಪಟೇಲ್‌ ಸಮುದಾಯಕ್ಕೆ ಮೀಸಲಾತಿಗಾಗಿ ಹೋರಾಡುತ್ತಿರುವ ಪಾಟಿದಾರ್‌ ಅನಾಮತ್‌ ಆಂದೋಲನ ಸಮಿತಿ (ಪಿಎಎಎಸ್‌) ಕಾರ್ಯಕರ್ತರ ನಡುವೆ ಸೂರತ್‍ನಲ್ಲಿ ಜಟಾಪಟಿ ನಡೆದಿದೆ.

ಅಭ್ಯರ್ಥಿಗಳ ಪಟ್ಟಿಯಲ್ಲಿ  ತಮಗೆ ಆದ್ಯತೆ ನೀಡಿಲ್  ಎಂದು ಪಿಎಎಎಸ್ ಕಾರ್ಯಕರ್ತರು ಆರೋಪಿಸಿದ್ದಾರೆ. ಮೊದಲ ಹಂತದ ಪಟ್ಟಿ ಬಿಡುಗಡೆಯಲ್ಲಿ ಪಿಎಎಎಸ್‌ಗೆ 5  ಸೀಟು ನೀಡುವುದಾಗಿ ಕಾಂಗ್ರೆಸ್ ಹೇಳಿತ್ತು. ಆದರೆ ಇದೀಗ ಎರಡೇ ಎರಡು ಸೀಟುಗಳಲ್ಲಿ ಪಿಎಎಎಸ್‍ಗೆ ನೀಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT