ADVERTISEMENT

ತಮಿಳುನಾಡಿನಲ್ಲಿ ಮತ್ತೊಂದು ‍ಪೆರಿಯಾರ್ ಪ್ರತಿಮೆ ಧ್ವಂಸ

ಏಜೆನ್ಸೀಸ್
Published 20 ಮಾರ್ಚ್ 2018, 9:54 IST
Last Updated 20 ಮಾರ್ಚ್ 2018, 9:54 IST
ಪೆರಿಯಾರ್ ಅವರ ಪ್ರತಿಮೆ ಧ್ವಂಸಗೊಳಿಸಿದ ಪ್ರದೇಶದಲ್ಲಿ ಸ್ಥಳೀಯರು ಜಮಾಯಿಸಿರುವುದು –ಚಿತ್ರ ಕೃಪೆ: ಎಎನ್‌ಐ
ಪೆರಿಯಾರ್ ಅವರ ಪ್ರತಿಮೆ ಧ್ವಂಸಗೊಳಿಸಿದ ಪ್ರದೇಶದಲ್ಲಿ ಸ್ಥಳೀಯರು ಜಮಾಯಿಸಿರುವುದು –ಚಿತ್ರ ಕೃಪೆ: ಎಎನ್‌ಐ   

ಚೆನ್ನೈ: ಸಮಾಜ ಸುಧಾರಕ ಪೆರಿಯಾರ್ ಅವರ ಪ್ರತಿಮೆಯೊಂದನ್ನು ತಮಿಳುನಾಡಿನ ಪುದುಕೊಟ್ಟೈ ಜಿಲ್ಲೆಯ ಅಲಂಗುಡಿಯಲ್ಲಿ ಅಪರಿಚಿತ ವ್ಯಕ್ತಿಗಳು ಧ್ವಂಸಗೊಳಿಸಿದ್ದಾರೆ.

ಘಟನೆಗೆ ಸಂಬಂಧಿಸಿ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ ಎಂದು ಎಎನ್‌ಐ ಟ್ವೀಟ್ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT