ನವದೆಹಲಿ (ಪಿಟಿಐ): ‘ಪ್ರಧಾನಿ ನರೇಂದ್ರ ಮೋದಿ ಅವರ ಸಮಷ್ಟಿ ಧ್ವನಿಯನ್ನು ಪ್ರತಿಪಕ್ಷವೇನಾದರೂ ಕಡೆಗಣಿಸಿದರೆ ಅದು ಬುದ್ಧಿಗೇಡಿತನವಾಗುತ್ತದೆ’ ಎಂದು ಶಶಿ ತರೂರ್ ನೀಡಿದ ಹೇಳಿಕೆಯಿಂದ ಕಾಂಗ್ರೆಸ್ ಪಕ್ಷವು ಅಂತರ ಕಾಯ್ದುಕೊಂಡಿದೆ.
‘ಇದು ಶಶಿ ತರೂರ್ ವೈಯಕ್ತಿಕ ಅನಿಸಿಕೆ. ಸರ್ಕಾರದ ಕಾರ್ಯವಿಧಾನದ ಬಗ್ಗೆ ಈಗಲೇ ಪ್ರತಿಕ್ರಿಯೆ ನೀಡುವುದು ಸೂಕ್ತವಲ್ಲ’ ಎಂದು ಕಾಂಗ್ರೆಸ್ ವಕ್ತಾರೆ ಶೋಭಾ ಓಜ್ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.