ನವದೆಹಲಿ: ಕೇರಳದ ಶ್ರೀ ಪದ್ಮನಾಭ ಸ್ವಾಮಿ ದೇಗುಲದ ನೆಲಮಾಳಿಗೆಯಲ್ಲಿ ಸಿಕ್ಕಿರುವ ₨ 1 ಲಕ್ಷ ಕೋಟಿ ಮೌಲ್ಯದ ಸಂಪತ್ತನ್ನು ಶಿಕ್ಷಣ ಹಾಗೂ ಆರೋಗ್ಯ ಸೇವೆಗಳಿಗೆ ಬಳಸಲು ನಿರ್ದೇಶನ ನೀಡುವಂತೆ ಉದ್ಯಮಿ ರಾಜೇಶ್ ನಾಯರ್್, ಸುಪ್ರೀಂಕೋರ್ಟ್ಗೆ ಮನವಿ ಸಲ್ಲಿಸಿದ್ದಾರೆ.
ಬುಧವಾರ ಈ ಮನವಿ ವಿಚಾರಣೆ ನಡೆಸಲು ಮುಖ್ಯನ್ಯಾಯಮೂರ್ತಿ ಪಿ.ಸದಾಶಿವಂ ಅವರಿದ್ದ ತ್ರಿಸದಸ್ಯ ಪೀಠ ಒಪ್ಪಿಕೊಂಡಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.