ADVERTISEMENT

ಪದ್ಮ ಪ್ರಶಸ್ತಿ..

​ಪ್ರಜಾವಾಣಿ ವಾರ್ತೆ
Published 26 ಏಪ್ರಿಲ್ 2014, 19:30 IST
Last Updated 26 ಏಪ್ರಿಲ್ 2014, 19:30 IST

ರಾಷ್ಟ್ರಪತಿ ಭವನದಲ್ಲಿ ಶನಿವಾರ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ಪ್ರಣವ್‌ ಮುಖರ್ಜಿ ಅವರು ಬಿ.ಕೆ.ಎಸ್‌ ಅಯ್ಯಂಗಾರ್‌ ಅವರಿಗೆ ಪದ್ಮವಿಭೂಷಣ ಮತ್ತು ಇಸ್ರೋ ಅಧ್ಯಕ್ಷ ಕೆ.ರಾಧಾಕೃಷ್ಣನ್‌ ಅವರಿಗೆ ಪದ್ಮಭೂಷಣ ಪ್ರಶಸ್ತಿ ಪ್ರದಾನ ಮಾಡಿದರು (ಕೆಳಗಿನ ಚಿತ್ರ).

ಇದೇ ಸಂದರ್ಭದಲ್ಲಿ ರಾಜ್ಯದ ಕೃಷಿ ವಿಜ್ಞಾನಿ ಎಂ.ಮಹಾದೇವಪ್ಪ, ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್‌) ನಿರ್ದೇಶಕ ಪಿ. ಬಲರಾಂ ಸೇರಿ 56 ಗಣ್ಯರಿಗೆ ಪದ್ಮ ಪ್ರಶಸ್ತಿ ಪ್ರದಾನ ನಡೆಯಿತು – ಪಿಟಿಐ ಚಿತ್ರಗಳು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT