ಭೀಕರ ಪ್ರವಾಹದಿಂದ ತತ್ತರಿಸಿದ ಜಮ್ಮು ಮತ್ತು ಕಾಶ್ಮೀರ ರಾಜಧಾನಿ ಶ್ರೀನಗರದಲ್ಲಿರುವ ಸೆಕ್ರೆಟರಿಯೇಟ್ ಗುರುವಾರ ಪುನಾರಂಭಗೊಂಡಿದ್ದು, ಭದ್ರತಾ ಹಾಗೂ ಕಚೇರಿ ಸಿಬ್ಬಂದಿ ನೀರು ನಿಂತಿದ್ದ ರಸ್ತೆಯಲ್ಲಿಯೇ ಕೆಲಸಕ್ಕೆ ತೆರಳಿದ ದೃಶ್ಯ... –ಪಿಟಿಐ ಚಿತ್ರ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.