ನವದೆಹಲಿ: ಕಾರ್ಗಿಲ್ ಹೋರಾಟದಲ್ಲಿ ಹುತಾತ್ಮರಾದ ಯೋಧ ಮನ್ದೀಪ್ ಸಿಂಗ್ ಪುತ್ರಿ ಗುರ್ಮೆಹರ್ ಕೌರ್ ‘ದೆಹಲಿ ವಿಶ್ವವಿದ್ಯಾಲಯ ಉಳಿಸಿ’ ಅಭಿಯಾನದಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ.
ಮಂಗಳವಾರ ಗುರ್ಮೆಹರ್ ಫೈಟ್ ಬ್ಯಾಕ್ ಡಿಯು(#FightBackDU) ಅಭಿಯಾನದ ಕುರಿತು ಟ್ವೀಟ್ ಮಾಡಿದ್ದು, ‘ನಾನು ಅಭಿಯಾನದಿಂದ ಹಿಂದೆ ಸರಿಯುತ್ತಿದ್ದೇನೆ. ಎಲ್ಲರಿಗೂ ಅಭಿನಂದನೆಗಳು...’ ಎಂದು ಪ್ರಕಟಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.