ADVERTISEMENT

ಬಂಗಾಳದಲ್ಲಿ ಅರಳಿದ ಕಮಲ

​ಪ್ರಜಾವಾಣಿ ವಾರ್ತೆ
Published 16 ಸೆಪ್ಟೆಂಬರ್ 2014, 11:31 IST
Last Updated 16 ಸೆಪ್ಟೆಂಬರ್ 2014, 11:31 IST

ಕೋಲ್ಕತ್ತಾ (ಪಿಟಿಐ): ಹದಿನೈದು ವರ್ಷಗಳ ಬಳಿಕ  ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಖಾತೆ ತೆರೆದಿದೆ.

ಬಸಿರಾತ್‌ (ದಕ್ಷಿಣ) ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಎಸ್‌.ಭಟ್ಟಾಚಾರ್ಯ ಗೆಲುವಿನ ನಗೆ ಬಿರಿದ್ದಾರೆ. ಅವರು ತಮ್ಮ ಸಮೀಪದ ಪ್ರತಿಸ್ಪರ್ಧಿ ತೃಣಮೂಲ ಕಾಂಗ್ರೆಸ್‌ನ ಡಿ.ಬಿಸ್ವಾಸ್‌ ಅವರನ್ನು ಸೋಲಿಸಿದ್ದಾರೆ.

ಚೌರಿಂಘೀ ವಿಧಾನಸಭಾ ಕ್ಷೇತ್ರದಲ್ಲಿ ತೃಣಮೂಲ ಕಾಂಗ್ರೆಸ್‌ ಗೆಲುವು ಕಂಡಿದೆ. ಎರಡು ಸ್ಥಾನಗಳ ಪೈಕಿ ಬಿಜೆಪಿ ಮತ್ತು ತೃಣ ಮೂಲ ಕಾಂಗ್ರೆಸ್‌ ತಲಾ ಒಂದೊಂದು ಸ್ಥಾನವನ್ನು ಪಡೆದಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT