ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಮೊದಲ ಬಾರಿಗೆ ಭಾರತಕ್ಕೆ ಭೇಟಿ ನೀಡುವ ಮುಂಚಿತವಾಗಿಯೇ ರಾಷ್ಟ್ರಪತಿ ಪ್ರಣವ್ ಮುಖರ್ಜಿ, ಚೀನಾದ ಕಡು ವೈರಿಯಾದ ವಿಯೆಟ್ನಾಂ ಪ್ರವಾಸ ಹೊರಟು ನಿಂತಿರುವುದು ಹಲವು ಪ್ರಶ್ನೆ ಹಾಗೂ ಶಂಕೆಗಳನ್ನು ಹುಟ್ಟು ಹಾಕಿದೆ.
ಈ ಪ್ರವಾಸ ಕೈಗೊಳ್ಳುವ ಮೂಲಕ ಮುಖರ್ಜಿ, ಚೀನಾದಿಂದ ಪದೇ ಪದೇ ತೊಂದರೆ ಅನುಭವಿಸುತ್ತಿರುವ ವಿಯೆಟ್ನಾಂ ನೈತಿಕ ಬೆಂಬಲ ವ್ಯಕ್ತಪಡಿಸುವ ಉದ್ದೇಶ ಹೊಂದಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.