ನವದೆಹಲಿ (ಪಿಟಿಐ): ಜಿಲ್ಲಾಡಳಿತ ನಿಷೇಧದ ಹೊರತಾಗಿಯೂ ನೊಯ್ಡಾದಲ್ಲಿ ಪ್ರಚೋದನಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಬಿಜೆಪಿ ಸಂಸದ ಯೋಗಿ ಆದಿತ್ಯನಾಥ್ ಅವರಿಗೆ ಚುನಾವಣಾ ಆಯೋಗ ಛೀಮಾರಿ ಹಾಕಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.