ADVERTISEMENT

ಬಿರುಗಾಳಿ, ಮಳೆ: ಮೃತರ ಸಂಖ್ಯೆ 53ಕ್ಕೆ ಏರಿಕೆ: 60ಕ್ಕೂ ಹೆಚ್ಚು ಜನರಿಗೆ ಗಾಯ

ಏಜೆನ್ಸೀಸ್
Published 14 ಮೇ 2018, 6:08 IST
Last Updated 14 ಮೇ 2018, 6:08 IST
ಗುರುಗ್ರಾಮದಲ್ಲಿ ಗಾಳಿ ಮಳೆಯಿಂದಾಗಿ ಭಾನುವಾರ ರಾತ್ರಿ ಸಂಚಾರಕ್ಕೆ ಅಡಚಣೆಯಾಯಿತು – ಪಿಟಿಐ ಚಿತ್ರ
ಗುರುಗ್ರಾಮದಲ್ಲಿ ಗಾಳಿ ಮಳೆಯಿಂದಾಗಿ ಭಾನುವಾರ ರಾತ್ರಿ ಸಂಚಾರಕ್ಕೆ ಅಡಚಣೆಯಾಯಿತು – ಪಿಟಿಐ ಚಿತ್ರ   

ನವದೆಹಲಿ: ಉತ್ತರ ಭಾರತದಲ್ಲಿ ಭಾರಿ ಮಳೆ, ಬಿರುಗಾಳಿ ಮತ್ತು ಸಿಡಿಲಿಗೆ ಮೃತಪಟ್ಟವರ ಸಂಖ್ಯೆ 53ಕ್ಕೆ ಏರಿಕೆಯಾಗಿದೆ.

ಈ ಪೈಕಿ ಉತ್ತರ ಪ್ರದೇಶದಲ್ಲಿ 39, ಆಂಧ್ರ ಪ್ರದೇಶದಲ್ಲಿ 9, ಪಶ್ಚಿಮ ಬಂಗಾಳದಲ್ಲಿ 4 ಮತ್ತು ದೆಹಲಿಯಲ್ಲಿ ಒಬ್ಬರು ಮೃತಪಟ್ಟಿದ್ದಾರೆ ಎಂದು ಎಎನ್‌ಐ ಟ್ವೀಟ್ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT