ADVERTISEMENT

ಭಾರಿ ಬಿರುಗಾಳಿಗೆ 27 ಬಲಿ

​ಪ್ರಜಾವಾಣಿ ವಾರ್ತೆ
Published 18 ಏಪ್ರಿಲ್ 2014, 19:30 IST
Last Updated 18 ಏಪ್ರಿಲ್ 2014, 19:30 IST

ಲಖನೌ (ಪಿಟಿಐ): ಉತ್ತರ ಪ್ರದೇಶ­ದಲ್ಲಿ ಗುರುವಾರ ದೂಳಿನಿಂದ ಕೂಡಿದ ಭಾರಿ ಬಿರುಗಾಳಿ ಬೀಸಿದ ಪರಿಣಾಮ 27 ಜನ ಮೃತಪಟ್ಟು, 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ರಾಜಸ್ತಾನದ ಭೂಭಾಗದಲ್ಲಿ ಉಂಟಾದ ‘ಪಶ್ಚಿಮ ವೈಪರಿತ್ಯ’ವೇ ಈ ಬಿರುಗಾಳಿ ಮತ್ತು ಮಳೆಗೆ ಕಾರಣ ಎಂದು ಹವಾಮಾನ ಇಲಾಖೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.