ಲಖನೌ (ಪಿಟಿಐ): ಉತ್ತರ ಪ್ರದೇಶದಲ್ಲಿ ಗುರುವಾರ ದೂಳಿನಿಂದ ಕೂಡಿದ ಭಾರಿ ಬಿರುಗಾಳಿ ಬೀಸಿದ ಪರಿಣಾಮ 27 ಜನ ಮೃತಪಟ್ಟು, 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ರಾಜಸ್ತಾನದ ಭೂಭಾಗದಲ್ಲಿ ಉಂಟಾದ ‘ಪಶ್ಚಿಮ ವೈಪರಿತ್ಯ’ವೇ ಈ ಬಿರುಗಾಳಿ ಮತ್ತು ಮಳೆಗೆ ಕಾರಣ ಎಂದು ಹವಾಮಾನ ಇಲಾಖೆ ತಿಳಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.