ನವದೆಹಲಿ (ಪಿಟಿಐ): ಕಾಶ್ಮೀರದಲ್ಲಿ ಐಎಸ್ಐಎಸ್ ಧ್ವಜ ಹಾರಾಡಿದ ವರದಿಯನ್ನು ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅಲ್ಲಗಳೆದಿದ್ದಾರೆ.
ದುರಾದೃಷ್ಟವೆಂದರೆ ಯಾರೋ ಮುರ್ಖರು ಮಾಡಿರುವ ಕೃತ್ಯವನ್ನು ಮಾಧ್ಯಮಗಳು ದೊಡ್ಡದು ಮಾಡಲು ಪ್ರಯತ್ನಿಸುತ್ತಿವೆ ಎಂದು ಅವರು ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.