ADVERTISEMENT

ಮೋದಿಯವರ 'ಸಬ್ ಕಾ ಸಾಥ್, ಸಬ್ ಕಾ ವಿಕಾಸ್' ಧ್ಯೇಯವನ್ನೇ ಪಾಲಿಸುವೆ

​ಪ್ರಜಾವಾಣಿ ವಾರ್ತೆ
Published 19 ಮಾರ್ಚ್ 2017, 15:09 IST
Last Updated 19 ಮಾರ್ಚ್ 2017, 15:09 IST
ಮೋದಿಯವರ 'ಸಬ್ ಕಾ ಸಾಥ್, ಸಬ್ ಕಾ ವಿಕಾಸ್' ಧ್ಯೇಯವನ್ನೇ ಪಾಲಿಸುವೆ
ಮೋದಿಯವರ 'ಸಬ್ ಕಾ ಸಾಥ್, ಸಬ್ ಕಾ ವಿಕಾಸ್' ಧ್ಯೇಯವನ್ನೇ ಪಾಲಿಸುವೆ   

ಲಖನೌ: ಉತ್ತರಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಯೋಗಿ ಆದಿತ್ಯಾನಂದ ಅವರು ಜನರ ಅಭಿವೃದ್ಧಿಯೇ ನಮ್ಮ ಧ್ಯೇಯ ಎಂದು ಹೇಳಿದ್ದಾರೆ.

ಉತ್ತರ ಪ್ರದೇಶದ ಜನರ ನಿರೀಕ್ಷೆ ಮತ್ತು ಕನಸುಗಳನ್ನು ನನಸು ಮಾಡಲು ನಾನು ಪ್ರಯತ್ನಿಸುವೆ ಎಂದು ಹೇಳಿದ ಯೋಗಿ ಪ್ರಧಾನಿ ಮೋದಿಯವರ 'ಸಬ್ ಕಾ ಸಾಥ್ ಸಬ್ ಕಾ ವಿಕಾಸ್' (ಎಲ್ಲರ ಜತೆ, ಎಲ್ಲರ ಅಭಿವೃದ್ಧಿ) ಧ್ಯೇಯವನ್ನೇ ನಾನು ಪಾಲಿಸುತ್ತೇನೆ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT