ನವದೆಹಲಿ (ಪಿಟಿಐ): ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೊಳಪಟ್ಟಿರುವ ಏಳು ಮಂದಿ ಬಿಡುಗಡೆಗೆ ಮುನ್ನ ತಮಿಳುನಾಡು ಸರ್ಕಾರವು ಕೇಂದ್ರದ ಅನುಮತಿ ಪಡೆಯಬೇಕೆನ್ನುವ ಕಾನೂನನ್ನು ರದ್ದು ಮಾಡಬೇಕೆಂದು ಕೋರಿ ಎಸ್.ನಳಿನಿ ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.