ADVERTISEMENT

ರಾಜ್ಯಸಭೆ ಸದಸ್ಯತ್ವಕ್ಕೆ ಆಮಿಷ

​ಪ್ರಜಾವಾಣಿ ವಾರ್ತೆ
Published 5 ನವೆಂಬರ್ 2014, 19:30 IST
Last Updated 5 ನವೆಂಬರ್ 2014, 19:30 IST

ಲಖನೌ (ಪಿಟಿಐ): ಪಕ್ಷವನ್ನು ಇತ್ತೀ­ಚೆಗೆ ತ್ಯಜಿಸಿರುವ ರಾಜ್ಯಸಭಾ ಸದಸ್ಯ ಅಖಿಲೇಶ್‌ ದಾಸ್ ಅವರು ಮತ್ತೊಮ್ಮೆ ರಾಜ್ಯಸಭೆ ಸದಸ್ಯರಾಗಿ ಮರು ನಾಮಕರಣಗೊಳ್ಳಲು ತಮಗೆ ₨100 ಕೋಟಿ ಆಮಿಷ ಒಡ್ಡಿದ್ದರು ಎಂದು ಬಿಎಸ್‌ಪಿ ಅಧ್ಯಕ್ಷೆ ಮಾಯಾವತಿ ಆಪಾದಿಸಿದ್ದಾರೆ.

ದೆಹಲಿಯಲ್ಲಿ ಈ ಬಗ್ಗೆ ಮಾತನಾ­ಡಿದ್ದ ದಾಸ್, ತಮಗೆ ನೂರು ಕೋಟಿ ಕೊಡಲು ಮುಂದಾ­­­ಗಿದ್ದರು ಎಂದು ಮಾಯಾವತಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.