ಡೆಹ್ರಾಡೂನ್: ಪಕ್ಷಗಳ ಪರ ಅಪಾರ ಹಣ ಖರ್ಚು ಮಾಡಿದ್ದಾರೆ ಎಂದು ವಿಜಾಪುರದ ಬಾಳಾ ಸಾಹೇಬ್ ಪಾಟೀಲ್ ನೀಡಿದ ದೂರು ಆಧಾರದಲ್ಲಿ ಯೋಗ ಗುರು ಬಾಬಾ ರಾಮ್ದೇವ್ ಅವರ ಮೂರು ಟ್ರಸ್ಟ್ಗಳ ಬ್ಯಾಂಕ್ ಖಾತೆಗಳನ್ನು ಚುನಾವಣಾ ಆಯೋಗ ಪರಿಶೀಲನೆ ನಡೆಸಲು ಮುಂದಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.