ADVERTISEMENT

ರಾಷ್ಟ್ರೀಯ ಹಿತಾಸಕ್ತಿ ಆಧರಿಸಿ ನೀತಿ ಇರಲಿ: ಒಮರ್‌ ಆಶಯ

​ಪ್ರಜಾವಾಣಿ ವಾರ್ತೆ
Published 22 ಮೇ 2014, 19:30 IST
Last Updated 22 ಮೇ 2014, 19:30 IST

ಶ್ರೀನಗರ (ಪಿಟಿಐ): ‘ಲೋಕಸಭಾ ಚುನಾ­ವಣೆಯಲ್ಲಿ ಬಿಜೆಪಿ ಸ್ವತಃ ಬಹುಮತ ಪಡೆದಿರುವುದರಿಂದ ವಿದೇ­ಶಾಂಗ ನೀತಿ, ರಾಜ್ಯಗಳ ನಡುವಿನ ನದಿ ನೀರು ಹಂಚಿಕೆಯಂತಹ ಒಪ್ಪಂದಗಳು ಇನ್ನು ಮುಂದಾದರೂ ರಾಷ್ಟ್ರೀಯ ಹಿತಾಸಕ್ತಿಯನ್ನು ಆಧರಿಸಿ ಏರ್ಪಡಲಿವೆ’ ಎಂದು ಜಮ್ಮು ಕಾಶ್ಮೀರ ಮುಖ್ಯಮಂತ್ರಿ ಒಮರ್‌ ಅಬ್ದುಲ್ಲಾ ಆಶಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.