ADVERTISEMENT

ರೈಲು ಅಪಘಾತ: ಮೃತರ ಸಂಖ್ಯೆ 26ಕ್ಕೆ

​ಪ್ರಜಾವಾಣಿ ವಾರ್ತೆ
Published 27 ಮೇ 2014, 19:30 IST
Last Updated 27 ಮೇ 2014, 19:30 IST

ಸಂತ ಕಬೀರ್‌ ನಗರ/ಉತ್ತರಪ್ರದೇಶ (ಪಿಟಿಐ): ಸರಕು ಸಾಗಣೆ ರೈಲಿಗೆ ಗೋರಖ್‌ಧಾಮ್ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದು ಸಂಭವಿಸಿದ ದುರ್ಘಟನೆಯಲ್ಲಿ ಮೃತಪಟ್ಟ ಪ್ರಯಾ­ಣಿ­ಕರ ಸಂಖ್ಯೆ ಮಂಗಳವಾರ 26ಕ್ಕೆ ಏರಿಕೆಯಾಗಿದೆ. ಒಟ್ಟು 103 ಪ್ರಯಾಣಿಕರು ಗಾಯಗೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.