ADVERTISEMENT

ವ್ಯಾಪಂ ಹಗರಣ ಸಿಬಿಐ ತನಿಖೆಗೆ

​ಪ್ರಜಾವಾಣಿ ವಾರ್ತೆ
Published 9 ಜುಲೈ 2015, 6:49 IST
Last Updated 9 ಜುಲೈ 2015, 6:49 IST

ನವದೆಹಲಿ (ಏಜೆನ್ಸೀಸ್‌): ವ್ಯಾಪಂ ಹಗರಣದ ತನಿಖೆಯನ್ನು ಸಿಬಿಐಗೆ ವರ್ಗಾಯಿಸಿ ಸುಪ್ರೀಂಕೋರ್ಟ್‌ ಗುರುವಾರ ಆದೇಶಿಸಿದೆ.

ಮುಖ್ಯನ್ಯಾಯಮೂರ್ತಿ ಎಚ್‌.ಎಲ್‌.ದತ್ತು ಅವರ ನ್ಯಾಯಪೀಠ ಈ ಆದೇಶ ಹೊರಡಿಸಿದೆ.

ವ್ಯಾಪಂ ಬಹುಕೋಟಿ ಹಗರಣದಲ್ಲಿ ಈವರೆಗೆ 47ಕ್ಕೂ ಹೆಚ್ಚು ಮಂದಿ ನಿಗೂಢವಾಗಿ ಮೃತಪಟ್ಟಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.