ADVERTISEMENT

ಶಾಂತಿಯ ಸೇತುವೆ...

​ಪ್ರಜಾವಾಣಿ ವಾರ್ತೆ
Published 25 ಮೇ 2014, 14:37 IST
Last Updated 25 ಮೇ 2014, 14:37 IST

ನರೇಂದ್ರ ಮೋದಿ ಅವರ ಪದಗ್ರಹಣ ಸಮಾರಂಭಕ್ಕೆ ಪಾಕಿಸ್ತಾನ ಪ್ರಧಾನಿ ನವಾಜ್‌ ಷರೀಫ್‌ ಅವರು ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಸೌಹಾರ್ದದ ಸಂಕೇತವಾಗಿ ಒಡಿಶಾದ   ಪುರಿ ಕಡಲ ತೀರದಲ್ಲಿ ಪ್ರಸಿದ್ಧ ಕಲಾವಿದ ಸುದರ್ಶನ್ ಪಟ್ನಾಯಿಕ್‌ ಅವರು ಮೋದಿ ಹಾಗೂ ಷರೀಫ್‌ ಅವರನ್ನು ಮರಳು ಶಿಲ್ಪದಲ್ಲಿ ಚಿತ್ರಿಸಿದ ಬಗೆ.... –ಪಿಟಿಐ ಚಿತ್ರ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.