ADVERTISEMENT

ಶಾರದಾ ಚಿಟ್‌ ಫಂಡ್‌: 46 ಪ್ರಕರಣ

​ಪ್ರಜಾವಾಣಿ ವಾರ್ತೆ
Published 4 ಜೂನ್ 2014, 19:30 IST
Last Updated 4 ಜೂನ್ 2014, 19:30 IST

ನವದೆಹಲಿ: ಬಹುಕೋಟಿ ರೂಪಾಯಿ ಮೊತ್ತದ ಶಾರದಾ ಚಿಟ್‌ ಫಂಡ್‌ ಹಗರಣದ ತನಿಖೆಗೆ ಸಂಬಂಧಿಸಿ ಸಿಬಿಐ ಬುಧವಾರ ಒಂದೇ ದಿನ 46 ಪ್ರಕರಣಗಳನ್ನು ದಾಖಲಿಸಿ­ಕೊಂಡಿದ್ದು, ತೃಣಮೂಲ ಕಾಂಗ್ರೆಸ್‌ ರಾಜ್ಯಸಭಾ ಸದಸ್ಯ ಕುನಾಲ್‌ ಘೋಷ್‌ ಅವರನ್ನು ಆರೋಪಿಯನ್ನಾಗಿ ಹೆಸರಿಸಿದೆ.

ಸುಪ್ರೀಂಕೋರ್ಟ್‌ ನಿರ್ದೇಶನದ ಪ್ರಕಾರ ಸೆಬಿ, ಆರ್‌ಬಿಐ, ಕಾರ್ಪೋರೇಟ್‌್ ವ್ಯವಹಾರಗಳ ಸಚಿವಾಲಯದ ಪಾತ್ರವನ್ನು ತನಿಖೆ ಮಾಡಲಾಗುವುದು ಎಂದು ಸಿಬಿಐ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.