ADVERTISEMENT

ಶಾಲೆಗಳಲ್ಲಿ ಮೌನ ಶೋಕಾಚರಣೆ

​ಪ್ರಜಾವಾಣಿ ವಾರ್ತೆ
Published 17 ಡಿಸೆಂಬರ್ 2014, 19:30 IST
Last Updated 17 ಡಿಸೆಂಬರ್ 2014, 19:30 IST

ನವದೆಹಲಿ/ಶ್ರೀನಗರ:  ಪೆಶಾವರ ಸೇನಾ ಶಾಲೆ ಮೇಲಿನ ಉಗ್ರರ ದಾಳಿ­ಯಲ್ಲಿ ಮೃತಪಟ್ಟವರ ಸ್ಮರಣಾರ್ಥ­ವಾಗಿ ದೇಶಾದ್ಯಂತ ಎಲ್ಲ ಶಾಲೆಗಳಲ್ಲಿ ಬುಧವಾರ ಎರಡು ನಿಮಿಷ ಮೌನ ಆಚರಿಸಲಾಯಿತು.

  ಕೆಲವು ಶಾಲೆಗಳಲ್ಲಿ ವಿಶೇಷ ಪ್ರಾರ್ಥನೆ ನಡೆಯಿತು. ಶ್ರೀನಗರದ ಜಾಮಿಯಾ ಮಸೀದಿಯಲ್ಲಿ ಕೂಡ ಮೃತರ ಸ್ಮರ­ಣಾರ್ಥ ಪ್ರಾರ್ಥನೆ ಹಮ್ಮಿಕೊಳ್ಳಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.