ನವದೆಹಲಿ(ಪಿಟಿಐ): ಸಹಾರಾ ಸಮೂಹದ ಮುಖ್ಯಸ್ಥ ಸುಬ್ರತೊ ರಾಯ್ ಹಾಗೂ ಇತರರ ಪ್ರಕರಣದ ವಿಚಾರಣೆಗಾಗಿ ಸುಪ್ರೀಂ ಕೋರ್ಟ್ ಶನಿವಾರ ಹೊಸ ಪೀಠವನ್ನು ರಚಿಸಿದೆ.
ನ್ಯಾಯಮೂರ್ತಿಗಳಾದ ಟಿ.ಎಸ್.ಶಂಕರ್ ಹಾಗೂ ಎ.ಕೆ.ಸಿಕ್ರಿ ಅವರನ್ನು ಈ ಪೀಠ ಒಳಗೊಂಡಿದ್ದು, ಈ ಪೀಠ ಮೇ 19ರಿಂದ ಪ್ರಕರಣದ ವಿಚಾರಣೆಯನ್ನು ಕೈಗೆತ್ತಿಕೊಳ್ಳಲಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.