ನವದೆಹಲಿ (ಪಿಟಿಐ): 1984ರ ಸಿಖ್ ವಿರೋಧಿ ಧಂಗೆಯಲ್ಲಿ ಹತ್ಯೆಗೊಂಡವರ ಅವಲಂಬಿತರಿಗೆ ಹೆಚ್ಚು-ವರಿ ಪರಿಹಾರವಾಗಿ ತಲಾ ₨5 ಲಕ್ಷ ನೀಡಲು ಸರ್ಕಾರ ನಿರ್ಧರಿಸಿದೆ. ಗೃಹ ಖಾತೆ ರಾಜ್ಯ ಸಚಿವ ಹರಿ-ಭಾಯಿ ಪ್ರತಿಭಾಯಿ ಚೌಧರಿ ರಾಜ್ಯ-ಸಭೆಯಲ್ಲಿ ಈ ವಿಷಯ ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.