ಜಮ್ಮು (ಪಿಟಿಐ): ಬಿಜೆಪಿ ಮುಖಂಡ ನವಜೋತ್ ಸಿಂಗ್ ಸಿಧು ಅವರ ಬೆಂಗಾವಲು ಪಡೆಯ ಕಾರಿನ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ ಘಟನೆ ಜಮ್ಮು ನಗರದ ಹೊರವಲಯದ ಬೋಹರ್ ಕ್ಯಾಂಪ್ ಬಳಿ ಗುರುವಾರ ನಡೆದಿದೆ. ಗಾಂಧಿನಗರ ವಿಧಾನಸಭೆ ಚುನಾವಣೆಗಾಗಿ ಬೋಹಾರ್ ಕ್ಯಾಂಪ್ ಪ್ರದೇಶದಲ್ಲಿ ಸಿಧು ಅವರು ಪ್ರಚಾರ ಕೈಗೊಂಡಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.