ADVERTISEMENT

ಹಿಮರಾಶಿ ತೆರವು

​ಪ್ರಜಾವಾಣಿ ವಾರ್ತೆ
Published 23 ಮೇ 2014, 19:30 IST
Last Updated 23 ಮೇ 2014, 19:30 IST

ಜಮ್ಮು ಮತ್ತು ಕಾಶ್ಮೀರದ ಅನಂತನಾಗ್‌ ಜಿಲ್ಲೆಯ ಚಂದನ್‌ವಾರಿಯಲ್ಲಿ ಶುಕ್ರವಾರ ಅಮರನಾಥ ಯಾತ್ರೆ ಅಂಗವಾಗಿ ದೇಗುಲಕ್ಕೆ ಸಾಗುವ ರಸ್ತೆಯಲ್ಲಿ ಬಿದ್ದಿರುವ ಹಿಮರಾಶಿಯನ್ನು ತೆರವುಗೊಳಿಸಲಾಯಿತು –ಪಿಟಿಐ ಚಿತ್ರ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.