ಲಾಥೂರ್: ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದರ ಫಡಣವೀಸ್ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಗುರುವಾರ ತುರ್ತು ಭೂ ಸ್ಪರ್ಶ ಮಾಡಿದ್ದು, ಸಿಎಂ ಹಾಗೂ ಸಿಬ್ಬಂದಿ ಪ್ರಣಾಯಾಯದಿಂದ ಪಾರಾಗಿದ್ದಾರೆ.
ಹೆಲಿಕಾಪ್ಟರ್ ಟೇಕ್ಆಪ್ ಆದ ಕೆಲವೇ ಸಮಯದಲ್ಲಿ ತುರ್ತು ಭೂ ಸ್ಪರ್ಶ ಮಾಡಿದೆ. ಘಟನೆಗೆ ಸ್ಪಷ್ಟ ಕಾರಣ ಇನ್ನೂ ಖಚಿತವಾಗಿಲ್ಲ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.