ನವದೆಹಲಿ (ಪಿಟಿಐ): ಅಲ್ ಕೈದಾ ಸೇರಿದಂತೆ ಯಾವುದೇ ಭಯೋತ್ಪಾದಕ ಸಂಘಟನೆಗಳು ಒಡ್ಡುವ ಬೆದರಿಕೆಯನ್ನು ಎದುರಿಸಲು ದೇಶ ಸನ್ನದ್ಧವಾಗಿದೆ ಎಂದು ವಾಯುಪಡೆಯ ಮುಖ್ಯಸ್ಥ ಅರೂಪ್ ರಾಹಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಭಾರತದಲ್ಲಿ ವಿಧ್ವಂಸಕ ಕೃತ್ಯ ನಡೆಸುವ ಕುರಿತು ಅಲ್ ಕೈದಾ ನೀಡಿದ ಹೇಳಿಕೆಗೆ ಅವರು ಈ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.