ಅಮ್ಮ ಬಚ್ಚಿಟ್ಟ ಬೆಣ್ಣೆ ಕೊಡುವೆ ಬನ್ನಿರೋ... ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನದ ಆವರಣದಲ್ಲಿ ಬುಧವಾರ ನಡೆದ 'ಶ್ರೀಕೃಷ್ಣ ಜನ್ಮಾಷ್ಟಮಿ' ಆಚರಣೆ ಸಂದರ್ಭದಲ್ಲಿ ಕೃಷ್ಣನ ವೇಷ ಧರಿಸಿದ ಮಕ್ಕಳು ಆಟದಲ್ಲಿ ಮೈಮರೆತ ವೇಳೆ ಕ್ಯಾಮರಾ ಕಣ್ಣಿಗೆ ಸೆರೆಯಾದ ಕ್ಷಣ... -ಪ್ರಜಾವಾಣಿ ಚಿತ್ರ / ಗೊವಿಂದರಾಜ್ ಜವಳಿ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.