ADVERTISEMENT

ಆನೆ ದಾಳಿ: ಅರಣ್ಯ ವೀಕ್ಷಕ ಸಾವು

​ಪ್ರಜಾವಾಣಿ ವಾರ್ತೆ
Published 26 ಏಪ್ರಿಲ್ 2018, 12:50 IST
Last Updated 26 ಏಪ್ರಿಲ್ 2018, 12:50 IST
ಮಹದೇವ
ಮಹದೇವ   

ಮಳವಳ್ಳಿ: ತಾಲ್ಲೂಕಿನ ಮುತ್ತತ್ತಿ ಅರಣ್ಯ ಪ್ರದೇಶದ ಸೊಲಬ ಗ್ರಾಮದ ಬಳಿ ಬುಧವಾರ ರಾತ್ರಿ ಕಾಡಾನೆ ದಾಳಿಯಿಂದ ಅರಣ್ಯ ವೀಕ್ಷಕರೊಬ್ಬರು ಮೃತಪಟ್ಟಿದ್ದಾರೆ.

ಮರಿಗೌಡನದೊಡ್ಡಿ ಗ್ರಾಮದ ಮಾದಯ್ಯ ಅವರ ಪುತ್ರ ಮಹದೇವ (33) ಮೃತಪಟ್ಟವರು. ಗಸ್ತಿನಲ್ಲಿದ್ದಾಗ ಆನೆ ದಾಳಿ ಮಾಡಿದೆ. ಅರಣ್ಯಾಧಿಕಾರಿಗಳಾದ ಡಾ.ಮಂಜುನಾಥ, ಅಂಕರಾಜು, ಕಿರಣ್‌ಕುಮಾರ್ ಭೇಟಿ ನೀಡಿ ಪರಿಶೀಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT