ಮೂಡುಬಿದಿರೆ: ಉಡುಪಿಯ ರಮೇಶ್ ರಾವ್ ಈ ಬಾರಿಯ ಆಳ್ವಾಸ್ ಚಿತ್ರಸಿರಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
‘ಪ್ರಜಾವಾಣಿ’ಯ ಹಿರಿಯ ವ್ಯಂಗ್ಯಚಿತ್ರಕಾರ ಪ್ರಕಾಶ್ ಶೆಟ್ಟಿ ಅವರು ಆಳ್ವಾಸ್ ವ್ಯಂಗ್ಯಚಿತ್ರಸಿರಿ ಪ್ರಶಸ್ತಿಗೆ ಹಾಗೂ ಡಾ.ಓ.ಪಿ.ಶರ್ಮಾ ಆಳ್ವಾಸ್ ಛಾಯಾಚಿತ್ರಸಿರಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಪ್ರಶಸ್ತಿ ತಲಾ ₹ 25 ಸಾವಿರ ಒಳಗೊಂಡಿದೆ. ಇದೇ 26ರಂದು ಪ್ರಶಸ್ತಿ ಪ್ರದಾನ ನಡೆಯಲಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ತಿಳಿಸಿದ್ದಾರೆ.
ಪ್ರಕಾಶ್ ಶೆಟ್ಟಿ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.