ADVERTISEMENT

ಎಸ್‌.ಎನ್‌. ಜಯರಾಮ್‌ ಕೆಎಂಎಫ್‌ ಎಂ.ಡಿ

​ಪ್ರಜಾವಾಣಿ ವಾರ್ತೆ
Published 30 ಜನವರಿ 2015, 19:30 IST
Last Updated 30 ಜನವರಿ 2015, 19:30 IST

ಬೆಂಗಳೂರು: ಹಿರಿಯ ಐಎಎಸ್‌ ಅಧಿಕಾರಿ ಎಸ್.ಎನ್‌. ಜಯರಾಮ್‌ ಅವರನ್ನು ಕರ್ನಾಟಕ ಹಾಲು ಮಹಾಮಂಡಲದ (ಕೆಎಂಎಫ್‌) ವ್ಯವಸ್ಥಾಪಕ ನಿರ್ದೇಶಕರಾಗಿ ವರ್ಗಾವಣೆ ಮಾಡಲಾಗಿದೆ.
ಮಹಾಮಂಡಲದ ಹಾಲಿ ವ್ಯವಸ್ಥಾಪಕ ನಿರ್ದೇಶಕ  ಎ.ಎಸ್‌ ಪ್ರೇಮನಾಥ್‌ ಅವರು ಶನಿವಾರ ನಿವೃತ್ತಿಯಾಗಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.