ಬೆಂಗಳೂರು: ಜೂನ್ 29ರಂದು ನಡೆಯಬೇಕಿದ್ದ ದ್ವಿತೀಯ ಪಿ.ಯು. ಕನ್ನಡ ಐಚ್ಛಿಕ ವಿಷಯದ ಪೂರಕ ಪರೀಕ್ಷೆಯನ್ನು ಜುಲೈ 6ಕ್ಕೆ ಮುಂದೂಡಲಾಗಿದೆ.
ದ್ವಿತೀಯ ಪಿ.ಯು. ಪೂರಕ ಪರೀಕ್ಷೆಯ ಶುಲ್ಕ ಪಾವತಿಗೆ ಜೂನ್ 16 ಕೊನೇಯ ದಿನ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.