ಮೈಸೂರು: ಎಚ್.ಡಿ.ಕೋಟೆ ತಾಲ್ಲೂಕಿನ ಕಬಿನಿ ಜಲಾಶಯದಿಂದ ತಮಿಳುನಾಡಿಗೆ ಶನಿವಾರ 6 ಸಾವಿರ ಕ್ಯುಸೆಕ್ ನೀರು ಬಿಡಲಾಗಿದೆ.
ಇದರಿಂದ ಕಪಿಲಾ ನದಿ ತುಂಬಿ ಹರಿಯುತ್ತಿದ್ದು, ಬೀಚನಹಳ್ಳಿ– ಬಿದರಳ್ಳಿ ಸೇತುವೆ ಮುಳುಗುವ ಹಂತ ತಲುಪಿದೆ.
ಜಲಾಶಯ ಭರ್ತಿಯಾಗಲು ಇನ್ನೂ 9 ಅಡಿ ಬಾಕಿ ಇದೆ. ಕೇರಳದ ವಯನಾಡಿನಲ್ಲಿ ಮಳೆಯ ಪ್ರಮಾಣ ತಗ್ಗಿದ್ದು, ಒಳಹರಿವು ಕಡಿಮೆಯಾಗಿದೆ. ಹಾರಂಗಿ ಜಲಾಶಯ ಬಹುತೇಕ ಭರ್ತಿಯಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.