ಬೆಂಗಳೂರು: ವಿಧಾನಸಭೆ ಅಧಿವೇಶನವನ್ನು ಅನಿರ್ದಿಷ್ಟಾವಧಿಗೆ ಮುಂದೂಡ ಲಾಗಿದೆ. ಅರ್ಕಾವತಿ ಡಿನೋಟಿಫಿಕೇಷನ್ ಪ್ರಕರಣದ ಸಿಬಿಐ ತನಿಖೆಗೆ ಒತ್ತಾ ಯಿಸಿ ಬಿಜೆಪಿ ಸದಸ್ಯರು ಇಡೀ ದಿನ ಧರಣಿ ನಡೆಸಿದ ಕಾರಣ ಕಲಾಪ ವನ್ನು ಸೋಮವಾರಕ್ಕೆ ಅಂತ್ಯಗೊಳಿಸಲಾಯಿತು. ಬುಧವಾರ ವಿಧಾನ ಪರಿಷತ್ ಕಲಾಪ ಇದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.