ADVERTISEMENT

ಕಿಕ್ಕೇರಿ ನಾರಾಯಣ

​ಪ್ರಜಾವಾಣಿ ವಾರ್ತೆ
Published 10 ಜನವರಿ 2017, 19:30 IST
Last Updated 10 ಜನವರಿ 2017, 19:30 IST
ಕಿಕ್ಕೇರಿ ನಾರಾಯಣ
ಕಿಕ್ಕೇರಿ ನಾರಾಯಣ   

ಮೈಸೂರು: ಭಾಷಾವಿಜ್ಞಾನಿ ಪ್ರೊ.ಕಿಕ್ಕೇರಿ ನಾರಾಯಣ (67) ಅನಾರೋಗ್ಯದಿಂದ ಮಂಗಳವಾರ ರಾತ್ರಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಪತ್ನಿ, ಇಬ್ಬರು ಪುತ್ರರು ಇದ್ದಾರೆ.

ಭಾರತೀಯ ಭಾಷಾ ಸಂಸ್ಥಾನ ದಲ್ಲಿ (ಸಿಐಐಎಲ್‌) ಅಕಾಡೆಮಿಕ್‌ ಸೆಕ್ರೆಟರಿಯಾಗಿ ನಿವೃತ್ತರಾಗಿದ್ದರು.

ಬುಧವಾರ ಮಧ್ಯಾಹ್ನ 12 ಗಂಟೆಗೆ ವಿಜಯನಗರದ ಮನೆಯಲ್ಲಿ ಸಾರ್ವ ಜನಿಕರ ದರ್ಶನಕ್ಕೆ ಇಡಲಾಗುತ್ತದೆ. ಮಧ್ಯಾಹ್ನ 2 ಗಂಟೆಗೆ ಚಾಮುಂಡಿಬೆಟ್ಟದ ತಪ್ಪಲಿನ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಸಂಪರ್ಕ ಸಂಖ್ಯೆ 9448910086.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.