ADVERTISEMENT

ಗುರುರಾಜ ಬೆಣಕಲ್ ನಿಧನ

​ಪ್ರಜಾವಾಣಿ ವಾರ್ತೆ
Published 9 ಏಪ್ರಿಲ್ 2018, 19:30 IST
Last Updated 9 ಏಪ್ರಿಲ್ 2018, 19:30 IST
ಗುರುರಾಜ ಬೆಣಕಲ್ ನಿಧನ
ಗುರುರಾಜ ಬೆಣಕಲ್ ನಿಧನ   

ಬೆಂಗಳೂರು: ಲೇಖಕ ಗುರುರಾಜ ಬೆಣಕಲ್ (71) ಸೋಮವಾರ ಬೆಳಿಗ್ಗೆ ನಗರದಲ್ಲಿ ನಿಧನರಾದರು.

ಅವರಿಗೆ ಪತ್ನಿ, ಇಬ್ಬರು ಪುತ್ರರು ಇದ್ದಾರೆ.

ಬಾಗಲಕೋಟೆಯಲ್ಲಿ ಜನಿಸಿದ್ದ ಅವರು, ಐದು ದಶಕಗಳಿಂದ ಮಕ್ಕಳ ಸಾಹಿತ್ಯ ರಚನೆಯಲ್ಲಿ ತೊಡಗಿಸಿಕೊಂಡಿದ್ದರು.

ADVERTISEMENT

40ಕ್ಕೂ ಹೆಚ್ಚು ಕೃತಿಗಳನ್ನು ಪ್ರಕಟಿಸಿದ್ದರು. ಅವರ ’ಅನ್ನ ಜೇನು’ ಕೃತಿಗೆ ರಾಷ್ಟ್ರಕವಿ ಕುವೆಂಪು ಪುರಸ್ಕಾರ ಹಾಗೂ ಹುಬ್ಬಳ್ಳಿಯ ಮೂರು ಸಾವಿರ ಮಠದ ಗ್ರಂಥ ಪುರಸ್ಕಾರ ಲಭಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.