ADVERTISEMENT

ಗೌರವ ಡಾಕ್ಟರೇಟ್‌

​ಪ್ರಜಾವಾಣಿ ವಾರ್ತೆ
Published 30 ಏಪ್ರಿಲ್ 2015, 20:15 IST
Last Updated 30 ಏಪ್ರಿಲ್ 2015, 20:15 IST

ಧಾರವಾಡ: ಕೃಷಿ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ ಮೇ 2 ರಂದು ನಡೆಯಲಿದ್ದು, ಕೃಷಿ ಕ್ಷೇತ್ರದಲ್ಲಿ ಸಾಧನೆ ಮಾಡಿದ ಪ್ರೊ.ಎಂ.ಎಸ್‌. ಸ್ವಾಮಿನಾಥನ್‌ ಹಾಗೂ ಪ್ರಗತಿಪರ ರೈತ ಮೊಹ್ಮದ್‌ ಇದ್ರಿಸ್‌ ಅಹ್ಮದ್‌ ಖಾದ್ರಿ ಅವರಿಗೆ ಗೌರವ ಡಾಕ್ಟರೇಟ್‌ ಪದವಿ ಪ್ರದಾನ ಮಾಡಲಾಗುವುದು ಎಂದು ಕೃಷಿ ವಿವಿ ಕುಲಪತಿ ಡಾ.ಡಿ.ಪಿ. ಬಿರಾದಾರ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.