ADVERTISEMENT

ಜೆಡಿಎಸ್ ಕಾನೂನು ಘಟಕದ ಸದಸ್ಯರ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 21 ಏಪ್ರಿಲ್ 2018, 11:16 IST
Last Updated 21 ಏಪ್ರಿಲ್ 2018, 11:16 IST
ಜೆಡಿಎಸ್ ಕಾನೂನು ಘಟಕದ ಸದಸ್ಯರ ಪ್ರತಿಭಟನೆ
ಜೆಡಿಎಸ್ ಕಾನೂನು ಘಟಕದ ಸದಸ್ಯರ ಪ್ರತಿಭಟನೆ   

ಬೆಂಗಳೂರು: 'ಹೆಚ್ಚುವರಿ ಮುಖ್ಯ ಚುನಾವಣಾ ಅಧಿಕಾರಿ ಡಾ.ಕೆ.ಜಿ.ಜಗದೀಶ್ ಹಾಗೂ ಮಲ್ಲೇಶ್ವರ ವಿಧಾನಸಭಾ ಕ್ಷೇತ್ರದ ಚುನಾವಣಾ ಅಧಿಕಾರಿ ರೇಖಾ ಕಾಂಗ್ರೆಸ್ ಕೈ ಗೊಂಬೆಗಳಂತೆ ವರ್ತಿಸುತ್ತಿದ್ದು, ಅವರನ್ನು ಕೂಡಲೇ ವರ್ಗಾವಣೆ ಮಾಡಬೇಕು' ಎಂದು ಒತ್ತಾಯಿಸಿ ಜೆಡಿಎಸ್ ಕಾನೂನು ಘಟಕದ ಸದಸ್ಯರು ಚುನಾವಣಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.