ADVERTISEMENT

ನಾಲ್ವರು ಐಎಎಸ್‌ ಅಧಿಕಾರಿಗಳ ವರ್ಗಾವಣೆ

​ಪ್ರಜಾವಾಣಿ ವಾರ್ತೆ
Published 24 ಏಪ್ರಿಲ್ 2018, 19:30 IST
Last Updated 24 ಏಪ್ರಿಲ್ 2018, 19:30 IST

ಬೆಂಗಳೂರು: ಕೇಂದ್ರ ಚುನಾವಣಾ ಆಯೋಗದ ನಿರ್ದೇಶನದಂತೆ ರಾಜ್ಯ ಸರ್ಕಾರ ನಾಲ್ವರು ಐಎಎಸ್‌ ಅಧಿಕಾರಿಗಳನ್ನು ಮಂಗಳವಾರ ವರ್ಗಾವಣೆ ಮಾಡಿದೆ.

ವರ್ಗಾವಣೆಗೊಂಡವರು:

ಪಿ.ಸಿ. ಜಾಫರ್‌– ಜಿಲ್ಲಾಧಿಕಾರಿ, ಹಾಸನ

ADVERTISEMENT

ಎಂ.ಪಿ. ಮುಲ್ಲೈ ಮುಹಿಲನ್‌–  ಮುಖ್ಯ ಕಾರ್ಯನಿರ್ವಹಣಾಧಿಕಾರಿ, ರಾಮನಗರ ಜಿಲ್ಲಾ ಪಂಚಾಯ್ತಿ

ಕೆ.ಎಸ್‌. ಲತಾಕುಮಾರಿ– ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಕೋಲಾರ ಜಿಲ್ಲಾ ಪಂಚಾಯ್ತಿ

ಜಿ. ಜಗದೀಶ– ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಹಾಸನ ಜಿಲ್ಲಾ ಪಂಚಾಯ್ತಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.