ಶಿಗ್ಗಾವಿ (ಹಾವೇರಿ ಜಿಲ್ಲೆ): ತಾಲ್ಲೂಕಿನ ಗೊಟಗೋಡಿಯಲ್ಲಿರುವ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಪ್ರಭಾರ ಕುಲಪತಿಯಾಗಿ ಪ್ರೊ. ಕೆ.ಪ್ರೇಮಕುಮಾರ ಸೋಮವಾರ ಅಧಿಕಾರ ವಹಿಸಿ ಕೊಂಡರು.
ಪ್ರಥಮ ಕುಲಪತಿಯಾಗಿದ್ದ ಪ್ರೊ.ಅಂಬಳಿಕೆ ಹಿರಿಯಣ್ಣ ನಿವೃತ್ತರಾ ಗಿದ್ದು, ಪ್ರೇಮಕುಮಾರ ಅವರಿಗೆ ಅಧಿಕಾರ ಹಸ್ತಾಂತರಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.