ಮಂಗಳೂರು: ಕರ್ನಾಟಕ ಬಂದ್ಗೆ ಕರಾವಳಿಯಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಮಂಗಳೂರು, ಉಡುಪಿಯಲ್ಲಿ ಶುಕ್ರವಾರ ಜನಜೀವನ ಎಂದಿನಂತಿದೆ. ಅಂಗಡಿಗಳು ತೆರೆದಿವೆ. ಬಸ್ಗಳು ಸಂಚರಿಸುತ್ತಿವೆ.
ಬ್ಯಾಂಕ್ಗಳು ಹಾಗೂ ಖಾಸಗಿ ಕಂಪೆನಿಗಳು ಎಂದಿನಂತೆ ಕಾರ್ಯನಿರ್ವಹಿಸುತ್ತಿವೆ.
ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆಯಾದರೂ ಕೆಲ ಖಾಸಗಿ ಕಾಲೇಜುಗಳು ತರಗತಿಗಳಿಗೆ ಹಾಜರಾಗುವಂತೆ ವಿದ್ಯಾರ್ಥಿಗಳಿಗೆ ಸೂಚಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.