ಮೈಸೂರು: ಬೆಂಗಳೂರು– ಕಣ್ಣೂರು ಹಾಗೂ ಬೆಂಗಳೂರು– ಕಾರವಾರ ರೈಲು ವಾರದಲ್ಲಿ 4 ದಿನ ಯಶವಂತಪುರ–ಶ್ರವಣಬೆಳಗೊಳ ಮಾರ್ಗ ಹಾಗೂ 3 ದಿನ ಮೈಸೂರು ಮಾರ್ಗದಲ್ಲಿ ಮುಂದಿನ ವರ್ಷದ ಫೆ.10ರಿಂದ ಸಂಚರಿಸಲಿದೆ.
ಯಶವಂತಪುರ–ಶ್ರವಣಬೆಳಗೊಳ ಮಾರ್ಗವು ಸಿದ್ಧಗೊಂಡಿದ್ದು, ಮಂಗಳೂರಿಗೆ ಒಟ್ಟು ಸಂಚಾರ ಅವಧಿ 3 ಗಂಟೆಯಷ್ಟು ಕಡಿಮೆಯಾಗಲಿದೆ ಎಂದು ಪ್ರಕಟಣೆ ತಿಳಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.